ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ಕೆಹೆಚ್‌ಪಿಟಿ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ತುಮಕೂರು ಹಾಗೂ ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ ನಲ್ಲಿ ನೇಮಕಾತಿ ಕರೆಯಲಾಗಿದೆ. ಕರ್ನಾಟಕ ಅರೋಗ್ಯ ಪ್ರಚಾರ ಟ್ರಸ್ಟ್‌ ನ ಕಮ್ಯೂನಿಟಿ ಎಂಗೇಜ್ಮೆಂಟ್‌ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ಜುಲೈ ೧೪ ಕೊನೆಯ ದಿನಾಂಕವಾಗಿದ್ದು, … Read more

ಭಾರತೀಯ ನೌಕಾಪಡೆಯ ವಿವಿಧ ನಾಗರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಜು.18 ಕೊನೆ ದಿನ

ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭಾರತೀಯ ನೌಕಾಪಡೆಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಭಾರತೀಯ ನೌಕಾಪಡೆಯ ವಿವಿಧ ನಾಗರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ತಮ್ಮ ಎಲ್ಲಾ ಮಾಹಿತಿಗಳನ್ನು ನಿಖರವಾಗಿ ತಿಳಿದುಕೊಂಡು ಅರ್ಜಿಸಲ್ಲಿಸುವಂತೆ ತಿಳಿಸಲಾಗಿದೆ. ಶೈಕ್ಷಣಿಕ ಅರ್ಹತೆ ಭಾರತೀಯ ನೌಕಾಪಡೆಯ ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ, ಪಿಯುಸಿ, ಡಿಪ್ಲೋಮಾ, ಬಿಎಸ್‌ಸಿ ಮತ್ತು ಇತರ ಇತರ ವೃತ್ತಿಪರ ಶಿಕ್ಷಣವನ್ನು ಪಡೆದಿರಬೇಕು. ಆಯ್ಕೆ ಪ್ರಕ್ರಿಯೆ … Read more

ಸರ್ಕಾರಿ ವಲಯದ 12 ಬ್ಯಾಂಕುಗಳಿಂದ 50 ಸಾವಿರ ಸಿಬ್ಬಂದಿ ನೇಮಕಾತಿ: ಇಂದೆ ಅರ್ಜಿ ಸಲ್ಲಿಸಿ

ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ ದೊರಕಿದ್ದು, ಸರ್ಕಾರಿ ವಲಯದ 12 ಬ್ಯಾಂಕುಗಳಿಂದ 50 ಸಾವಿರ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್‌ಬಿಐ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಾಗೂ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಮತ್ತು ಇತರ ಬ್ಯಾಂಕುಗಳು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿವೆ. ಅವುಗಳಲ್ಲಿ 21 ಸಾವಿರ ಹುದ್ದೆಗಳು ಅಧಿಕಾರಿ ಹಂತದ ಹುದ್ದೆಗಳಾಗಿದ್ದು, ಉಳಿದಂತೆ ಗುಮಾಸ್ತ ಹಾಗೂ ಇತರ ಹುದ್ದೆಗಳ ನೇಮಕಾತಿಗೆ ಕರೆಯಲಾಗಿದೆ. ಎಸ್‌ಬಿಐ ಬ್ಯಾಂಕ್‌ 20ಸಾವಿರ ಸಿಬ್ಬಂದಿ ನೇಮಕಾತಿಗೆ ನಿರ್ಧರಿಸಿದ್ದು, ಇವುಗಳಲ್ಲಿ … Read more

ರೈತರಿಗೆ ಕೃಷಿ ಉಪಕರಣಗಳಿಗೆ ಶೇ.50ರಷ್ಟು ಸಹಾಯಧನ : ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕೃಷಿಯಲ್ಲಿ ಯಾಂತ್ರೀಕರಣ ಉತ್ತೇಜಿಸುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಆಧುನಿಕ ಉಪಕರಣಗಳ ಉಪಯೋಗ ತಲುಪಿಸಲು ರೈತರಿಗೆ ಕೃಷಿ ಉಪಕರಣಗಳಿಗೆ ಶೇ. 50ರಷ್ಟು ಸಹಾಯಧನ ನೀಡಲಾಗುತ್ತಿದೆ. 2025-26ರ ಸಾಲಿನನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಸೋಮವಾರಪೇಟೆ ಮತ್ತು ಕುಶಾಲನಗರ ರೈತರಿಗೆ ಈ ಅವಕಾಶ ನೀಡಲಾಗಿದ್ದು, ಆಸಕ್ತ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯ ಜೊತೆಗೆ ಆರ್‌ಟಿಸಿ, ಆಧಾರ್‌ … Read more

ಕಡಿಮೆ ದರದಲ್ಲಿ ಉತ್ತಮ ವಿಮಾ ಪಾಲಿಸಿ: ಇಂದೇ ಅರ್ಜಿ ಸಲ್ಲಿಸಿ

ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಕ್ಕೆ ಕೇಂದ್ರ ಸರ್ಕಾರ ಬಹುಮುಖ್ಯವಾದ ಯೋಜನೆಯನ್ನು ಜಾರಿಗೊಳಿಸಿದ್ದು, ಅತ್ಯಂತ ಕಡಿಮೆ ಪ್ರೀಮಿಯಂಲ್ಲಿ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸಲು ಮುಂದಾಗಿದೆ. ಹೌದು ಭಾರತ ಸರ್ಕಾರವು ಸಾಮಾನ್ಯ ಜನರ ಸುರಕ್ಷತೆ ಮತ್ತು ಅನುಕೂಲಕ್ಕಾಇ ಅನೇಕ ಯೋಜನೆಗಳನ್ನು ನಡೆಸುತ್ತಿದ್ದು, ಅವುಗಳಲ್ಲಿ ಒಂದು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಕೂಡ ಒಂದಾಗಿದೆ. ಈ ಯೋಜನೆ ಅಡಿಯಲ್ಲಿ ಕೇವಲ 20 ರೂಪಾಯಿಗೆ ವಾರ್ಷಿಕ ಪ್ರೀಮಿಯಂನಲ್ಲಿ ರೂ.2ಲಕ್ಷದವರೆಗೆ ವಿಮಾ ರಕ್ಷಣೆಯನ್ನು ಪಡೆಯಬಹುದಾಗಿದೆ. ಈ ಯೋಜನೆಗೆ ಅರ್ಹ ವಯಸ್ಸು 18 ರಿಂದ 70 … Read more

ಕೇಂದ್ರದಿಂದ ರೈತರಿಗೆ ಗುಡ್‌ ನ್ಯೂಸ್: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮವನ್ನು ಸರಳೀಕೃತ

ನವದೆಹಲಿ: ಕೃಷಿ ಭೂಮಿಯಲ್ಲಿ ಮರಗಳಿದ್ದಲ್ಲಿ ಅಥವಾ ಬೆಳೆಗಳಿಗೆ ತೊಂದರೆ ಉಂಟುಮಾಡುವ ಮರಗಳಿದ್ದಲ್ಲಿ ಅವುಗಳನ್ನು ಕಡಿಯಲು ಸಾಕಷ್ಟು ನಿಯಮಗಳ ಪಾಲನೆ ಮಾಡಬೇಕಿತ್ತು. ಆದರೆ ಇದೀಗ ಕೇಂದ್ರ ಸರ್ಕಾರವು ರೈತರ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮವನ್ನು ಸರಳೀಕೃತಗೊಳಿಸಿದೆ. ಈ ಸಂಬಂದ ಪರಿಸರ ಸಚಿವಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರ ಕಳುಹಿಸಿದ್ದು, ಕೃಷಿ ಭೂಮಿಯಲ್ಲಿರುವ ಮರಗಳನ್ನು ಕಡಿಯಲು ಅಥವಾ ಬೆಳೆಗಳಿಗೆ ತೊಂದರೆ ಉಂಟು ಮಾಡುವ ಮರಗಳನ್ನು ಕಡಿಯುವುದನ್ನು ಸುಲಭವಾಗಿಸಲು ಕೇಂದ್ರ ಸರ್ಕಾರ ಮಾದರಿ ನಿಯಮಗಳನ್ನು … Read more

ಹಳೆ ಮೀಟರ್‌ ಪದ್ಧತಿಗೆ ಗುಡ್‌ ಬೈ: ಬೆಸ್ಕಾಂ ವ್ಯಾಪ್ತಿಯ ಜನತೆಗೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ

ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಬೆಸ್ಕಾಂ ಶಾಕ್‌ ನೀಡಿದ್ದು, ಜುಲೈ 1ರಿಂದ ಸ್ಮಾರ್ಟ್‌ ಮೀಟರ ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್‌ ಮೀಟರ್‌ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕದ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಈ ನಿಯಮ ಜಾರಿಗೆ ತರಲಾಗಿದ್ದು, ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ ಫೆಬ್ರವರಿ 15ರಿಂದ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಆರಂಭಗೊಂಡಿದೆ. ಇದೀಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಕೂಡ ಈ ಯೋಜನೆಯನ್ನು … Read more

ಕೇಂದ್ರ ಸರ್ಕಾರದಿಂದ ಸಿಗುತ್ತೆ ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ 25 ಲಕ್ಷ ಸಬ್ಸಿಡಿ

ನವದೆಹಲಿ:ರಾಷ್ಟ್ರೀಯ ಜಾನುವಾರು ಮಿಷನ್‌ ಪರಿಷ್ಕೃತ ಯೋಜನೆಯಡಿ ಕೇಂದ್ರ ಸರ್ಕಾರ ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ 25 ಲಕ್ಷ ಸಬ್ಸಿಡಿಯನ್ನು ನೀಡಲಾಗುತ್ತದೆ. ಈ ಯೋಜನೆಯು ಉದ್ಯೋಗ ಸೃಷ್ಟಿ, ಉದ್ಯಮಶೀಲತೆ, ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಾಂಸ, ಮೇಕೆ ಹಾಲು, ಮೊಟ್ಟೆ ಮತ್ತು ಉಣ್ಣೆಯ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಹಾಗಾದ್ರೆ ನೀವು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಬೇಕಾ…? ಹಾಗಾದ್ರೆ ಈ ಮಾಹಿತಿ ಓದಿ…. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನಾಗಾರಿಕೆ ಇಲಾಖೆಯು 2014-15ರಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್‌ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಈ … Read more

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆ: ರಾಜ್ಯದ 7ಲಕ್ಷ ರೈತರು ಯೋಜನೆಯಿಂದ ಅನರ್ಹ

ಬೆಂಗಳೂರು: ರಾಜ್ಯದ ರೈತರಿಗೆ ಬಿಗ್‌ ಶಾಕ್‌ ಎದುರಾಗಿದ್ದು ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ನೋಂದಾಯಿಸಿದ್ದ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಅನರ್ಹಗೊಳಿಸಲಾಗಿದೆ. ಭೂ ದಾಖಲೆಗಳಕೊರತೆ, ಇ-ಕೆವೈಸಿ ಸಮಸ್ಯೆ, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಾಂತರಗಳಿಂದ ಹಂತ ಹಂತವಾಗಿ ಪರಿಶೀಲಿಸಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಸುಮಾರು ೭ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆ ಆರಂಭವಾದ ಒಂದು ವರ್ಷದಲ್ಲಿ 53.81ಲಕ್ಷಕ್ಕೂ ಅಧಿಕ ರೈತರು ನೋಂದಣಿ ಮಾಡಿಸಿ ಯೋಜನೆಯ … Read more

ಶೀಘ್ರದಲ್ಲೇ 8,000 ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿ – ಗೃಹ ಸಚಿವ ಜಿ. ಪರಮೇಶ್ವರ ಘೋಷಣೆ

ಶೀಘ್ರದಲ್ಲೇ 8,000 ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿ – ಗೃಹ ಸಚಿವ ಜಿ. ಪರಮೇಶ್ವರ ಘೋಷಣೆ ಕರ್ನಾಟಕ ಪೊಲೀಸ್ ನೇಮಕಾತಿ 2025: ರಾಜ್ಯದಲ್ಲಿ ನಿರೀಕ್ಷಿತವಾಗಿ ಶೀಘ್ರದಲ್ಲೇ 8,000 ಪೊಲೀಸ್ ಪೇದೆ (Constable) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಈ ಮೂಲಕ ಕಳೆದ 5 ವರ್ಷಗಳಿಂದ ಖಾಲಿಯಾಗಿರುವ ಹಲವಾರು ಹುದ್ದೆಗಳನ್ನು ಭರ್ತಿ ಮಾಡುವ ಮಹತ್ವದ ಹೆಜ್ಜೆ ಇದಾಗಿದೆ. 📌 ಸಚಿವರ ಘೋಷಣೆ ಏನು ಹೇಳುತ್ತದೆ? ಕೊಪ್ಪಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ … Read more