BSF GD CONSTABLE RECRUITMENT: ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ 2024

BSF GD CONSTABLE RECRUITMENT: ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ 2024 ಭಾರತೀಯ ಗಡಿ ಭದ್ರತಾ ಪಡೆ(BSF)ಯಲ್ಲಿ ಕ್ರೀಡಾಕೂಟ ವಿಭಾಗದಲ್ಲಿ 275 ಕಾನ್ಸ್ಟೇಬಲ್(Constable) ಗ್ರೂಪ್ ಸಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, 10ನೇ ತರಗತಿ ಪಾಸಾದ ಅರ್ಹ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. BSF ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವೀಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕ ಹಾಗೂ … Read more

PM KISSAN: ಡಿಸೆಂಬರ್ 31ರ ಒಳಗೆ ರೈತರು ಈ ಕೆಲಸ ಮಾಡುವುದು ಕಡ್ಡಾಯ! ಇಲ್ಲದಿದ್ದರೆ ನಿಮ್ಮ ಖಾತೆಗೆ ಪಿಎಂ ಕಿಸಾನ್ ಹಣ ಬರುವುದಿಲ್ಲ!

PM KISSAN: ಡಿಸೆಂಬರ್ 31ರ ಒಳಗೆ ರೈತರು ಈ ಕೆಲಸ ಮಾಡುವುದು ಕಡ್ಡಾಯ! ಇಲ್ಲದಿದ್ದರೆ ನಿಮ್ಮ ಖಾತೆಗೆ ಪಿಎಂ ಕಿಸಾನ್ ಹಣ ಬರುವುದಿಲ್ಲ! ಕೇಂದ್ರ ಸರ್ಕಾರವು ದೇಶದ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಪ್ರಧಾನಮಂತ್ರಿ ಕಿಸಾನ್ ಸನ್ಮಾನ್(PM KISSAN) ನಿಧಿ ಯೋಜನೆಯನ್ನು ಆರಂಭಿಸಿದೆ, ಈ ಯೋಜನೆ ಅಡಿ ಪ್ರತಿ ವರ್ಷ ರೈತರ ಖಾತೆಗೆ ರೂ.6000 ನೇರವಾಗಿ ವರ್ಗಾವಣೆಯಾಗುತ್ತದೆ. ರೈತರು ಈ ಮೊತ್ತವನ್ನು ಮೂರು ಕಂತುಗಳ ರೂಪದಲ್ಲಿ ತಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಪಡೆಯುತ್ತಾರೆ, ಕಿಸಾನ್ ಸಮ್ಮಾನ್ ನಿಧಿಯ 19ನೇ … Read more

KSRLPS RECRUITMENT: ಕರ್ನಾಟಕ ರಾಜ್ಯ ಲೈವ್ಲಿ ಪ್ರಮೋಷನ್ ಸೊಸೈಟಿ ನೇಮಕಾತಿ 2024

KSRLPS RECRUITMENT: ಕರ್ನಾಟಕ ರಾಜ್ಯ ಲೈವ್ಲಿ ಪ್ರಮೋಷನ್ ಸೊಸೈಟಿ ನೇಮಕಾತಿ 2024  ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ(Karnataka State Rural Livelihood Promotion Society)ಯಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ ಹೊರಡಿಸಿದ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ ವೇತನ ಶ್ರೇಣಿ ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸುವುದು … Read more

SBI RECRUITMENT: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 14,344 ಹುದ್ದೆಗಳ ನೇಮಕಾತಿ 2025

SBI RECRUITMENT: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 14,344 ಹುದ್ದೆಗಳ ನೇಮಕಾತಿ 2025 ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಹಿ ಸುದ್ದಿ ಒಂದನ್ನು ನೀಡಿದೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(State Bank Of India) ಅಸೋಸಿಯೇಟ್ಸ್(Associates) ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ(SBI RECRUITMENT 2025) ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ … Read more

Fixed Deposit: ನೀವು FD ಇಡುತ್ತಿದ್ದೀರಾ? ಈ ಹಣಕಾಸಿನ ವಿಷಯದ ಬಗ್ಗೆ ತಿಳಿದಿಲ್ಲ ಅಂದರೆ, ನಿಮ್ಮ ಹಣ ವ್ಯರ್ಥವಾಗುತ್ತದೆ!

Fixed Deposit: ನೀವು FD ಇಡುತ್ತಿದ್ದೀರಾ? ಈ ಹಣಕಾಸಿನ ವಿಷಯದ ಬಗ್ಗೆ ತಿಳಿದಿಲ್ಲ ಅಂದರೆ, ನಿಮ್ಮ ಹಣ ವ್ಯರ್ಥವಾಗುತ್ತದೆ! FD: ನಿಮಗೆ ಹಣವನ್ನು ಸುರಕ್ಷಿತವಾಗಿ ಉಳಿಸಬೇಕಾದಾಗ ಬ್ಯಾಂಕಿನ FD ಗಳು ಮೊದಲು ಮನಸ್ಸಿಗೆ ಬರುತ್ತದೆ, ಆದರೆ ಇದಕ್ಕೂ ಕೂಡ ಈಗ ಪೈಪೋಟಿ ನೀಡಲು ಕಾರ್ಪೊರೇಟ್ FD ಸಂಸ್ಥೆಗಳು ಮಾರುಕಟ್ಟೆಗೆ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಜನರು ವರ್ಷದಿಂದ ವರ್ಷಕ್ಕೆ ಬ್ಯಾಂಕುಗಳಲ್ಲಿ ಸ್ಥಿರ ಠೇವಣಿ(Fixed Deposit)ಗಳನ್ನು ಇಡುತ್ತಿದ್ದಾರೆ, ಸಣ್ಣ ಹಣಕಾಸು ಬ್ಯಾಂಕುಗಳು (Small Finance Bank) ಮತ್ತು ಬ್ಯಾಂಕಿಂಗ್ ಅಲ್ಲದ … Read more

Bank Loan: ಸಾಲ ಪಡೆದ ವ್ಯಕ್ತಿಯು ಮರಣ ಹೊಂದಿದರೆ, ಸಾಲ ತೀರಿಸುವವರು ಯಾರು? ಬ್ಯಾಂಕ್ ನ ಹೊಸ ನಿಯಮ

Bank Loan: ಸಾಲ ಪಡೆದ ವ್ಯಕ್ತಿಯು ಮರಣ ಹೊಂದಿದರೆ, ಸಾಲ ತೀರಿಸುವವರು ಯಾರು? ಬ್ಯಾಂಕ್ ನ ಹೊಸ ನಿಯಮ ಜನರು ತಮ್ಮ ಹಣಕಾಸಿನ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಅನೇಕ ರೀತಿಯ ಸಾಲಗಳನ್ನು ತೆಗೆದುಕೊಳ್ಳುತ್ತಾರೆ, ಬ್ಯಾಂಕುಗಳು ಜನರಿಗೆ ಕಾರು ಖರೀದಿಸಲು, ಮನೆ ಖರೀದಿಸಲು ಅಥವಾ ನಿರ್ಮಿಸಲು ಮತ್ತು ವೈಯಕ್ತಿಕ ಸಾಲವನ್ನು(Loan) ಒದಗಿಸುತ್ತದೆ. ಬ್ಯಾಂಕುಗಳು ನೀಡಿದ ಸಾಲದ ಮೇಲೆ ಬಡ್ಡಿಯನ್ನು ಸಹ ವಿಧಿಸುತ್ತದೆ ಮತ್ತು ಸಾಲಗಳನ್ನು ತೆಗೆದುಕೊಳ್ಳಲು ವೈಯಕ್ತಿಕ ಸಾಲವನ್ನು EMI ಗಳ ಮೂಲಕ ಪಾವತಿಸುತ್ತಾನೆ, ಒಂದು ವೇಳೆ ವ್ಯಕ್ತಿಯು ಸಾಲವನ್ನು … Read more

KSRTC BUS: ಜ.01 ರಿಂದ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಬಂದ್! ಎಲ್ಲೆಡೆ ಕರಪತ್ರ ಹಂಚಿಕೆ; ಯಾಕೆ ಎಂಬ ಮಾಹಿತಿ ಇಲ್ಲಿದೆ.

KSRTC BUS: ಜ.01 ರಿಂದ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಬಂದ್! ಎಲ್ಲೆಡೆ ಕರಪತ್ರ ಹಂಚಿಕೆ; ಯಾಕೆ ಎಂಬ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಒಟ್ಟು ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದೆ. ಡಿಸೆಂಬರ್ 31 ರಿಂದ ಮುಷ್ಕರವು ಘೋಷಣೆಯಾಗಲಿದ್ದು, ಮುಷ್ಕರವು ಯಶಸ್ವಿಯಾಗುವ ನಿಟ್ಟಿನಲ್ಲಿ ಬುದುವಾರದಿಂದಲೇ ಸಾರಿಗೆ ಸಂಘಟನೆಗಳು ತಯಾರಾಗಿದೆ, ಡಿಸೆಂಬರ್ 31 ರಿಂದ … Read more

Jio Reacharge Plan: ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್! ಕಡಿಮೆ ಬೆಲೆಯ 03 ತಿಂಗಳ ಹೊಸ ರಿಚಾರ್ಜ್ ಪ್ಲಾನ್

Jio Reacharge Plan: ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್! ಕಡಿಮೆ ಬೆಲೆಯ 03 ತಿಂಗಳ ಹೊಸ ರಿಚಾರ್ಜ್ ಪ್ಲಾನ್ ಜಿಯೋ ಪ್ರಸ್ತುತವಾಗಿ ಭಾರತದ ಎಲ್ಲರ ಮನೆ ಮಾತಾಗಿದೆ, ಇತ್ತೀಚಿಗೆ ಎಲ್ಲಾ ಟೆಲಿಕಾಂ(Telicom) ಕಂಪನಿಗಳು ರಿಚಾರ್ಜ್ ಬೆಲೆಯನ್ನು ಹೆಚ್ಚು ಮಾಡಿದ ಹಿನ್ನೆಲೆಯಲ್ಲಿ ಗ್ರಾಹಕರು ಜಿಯೋ ತೊರೆದು ಬೇರೆ ನೆಟ್ವರ್ಕ್ ಗಳನ್ನು ಹುಡುಕುತ್ತಿದ್ದಾರೆ, ಇದೀಗ ಜಿಯೋ (Jio) ತನ್ನ ಗ್ರಾಹಕರಿಗೆ ಅತ್ಯಾಕರ್ಷಕ ರಿಚಾರ್ಜ್ ಯೋಜನೆಯನ್ನು ಪರಿಚಯ ಮಾಡಿದೆ. ದೀರ್ಘಾವಧಿಯ ವ್ಯಾಲಿಡಿಟಿ ಹುಡುಕುತ್ತಿದ್ದರೆ ನಿಮಗೆ ಈ ರಿಚಾರ್ಜ್ ಪ್ಲಾನ್ (Reacharge Plan) … Read more

BPL CARD: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ! ಸಂಪೂರ್ಣ ಮಾಹಿತಿ ಇಲ್ಲಿದೆ.

BPL CARD: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ! ಸಂಪೂರ್ಣ ಮಾಹಿತಿ ಇಲ್ಲಿದೆ. ರಾಜ್ಯದ ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ, ಅದನ್ನು ಬಡವರಿಗೆ ಬಿಪಿಎಲ್ ಕಾರ್ಡ್ ಸರ್ಕಾರದ ಹೆಚ್ಚಿನ ಸೌಲಭ್ಯಗಳನ್ನು ಪಡೆಯುವಲ್ಲಿ ಸಕಾರಿಯಾಗಲಿದೆ. ಈ ಕಾರ್ಡಿಗೆ ಸಂಬಂಧಿಸಿದ ಹಾಗೆ ಆಗಾಗ ಬದಲಾವಣೆಗಳು ಆಗುತ್ತಲೇ ಇರುತ್ತದೆ, ಇದೇ ವಿಚಾರವಾಗಿ ಆಹಾರ ಸಚಿವರು ಮಹತ್ವದ ಮಾಹಿತಿಯೊಂದನ್ನು ಹೊರಹಾಕಿದ್ದಾರೆ ಸಂಪೂರ್ಣ ಮಾಹಿತಿಯು ಕೆಳಗಿನಂತಿವೆ. ರಾಜ್ಯದಲ್ಲಿ ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಪಡೆದಿರುವಂತಹ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರವು ರದ್ದು … Read more

Agriculture Loan: ತೆಲಂಗಾಣದಲ್ಲಿ ರೈತರ ಸಾಲ ಮನ್ನಾ! ಕರ್ನಾಟಕದಲ್ಲಿಯೂ ಈ ಯೋಜನೆ ಜಾರಿಗೆ ಬರುತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ.

Agriculture Loan: ತೆಲಂಗಾಣದಲ್ಲಿ ರೈತರ ಸಾಲ ಮನ್ನಾ! ಕರ್ನಾಟಕದಲ್ಲಿಯೂ ಈ ಯೋಜನೆ ಜಾರಿಗೆ ಬರುತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ. ತೆಲಂಗಾಣ ರಾಜ್ಯದಲ್ಲಿ 5ನೇ ಕಂತಿನ ರೈತ ಸಾಲವು ಮನ್ನಾ ಎನ್ನುವ ಸುದ್ದಿಯು ಎಲ್ಲಾ ಕಡೆ ಹರಿದಾಡುತ್ತಿದೆ, ಆ ರಾಜ್ಯದಲ್ಲಿ ಬಹುನಿರೀಕ್ಷಿತ ರೈತರ ಸಾಲ ಮನ್ನಾ ಹಲವು ಯೋಜನೆಗಳಲ್ಲಿ ಜಾರಿಯಾಗಿದ್ದು, ಕೃಷಿ ಸಮುದಾಯಗಳಿಗೆ ಕೊಂಚ ನೆಮ್ಮದಿ, ಸಿಕ್ಕಿದಂತಾಗಿದೆ. ತೆಲಂಗಾಣದಲ್ಲಿ ಈ ವರೆಗೆ 4 ಕಂತುಗಳಲ್ಲಿ ಮನ್ನಾ ಬಿಡುಗಡೆಯಾಗಿದ್ದು, ನಾಲ್ಕನೇ ಕಂತಿನ ಮೊತ್ತ ರೂ.2,747.67 ಕೋಟಿ. ಕರ್ನಾಟಕದಲ್ಲಿ ಈ ಸಾಲ … Read more

copy
share with your friends.