Jio Reacharge Plan: ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್! ಕಡಿಮೆ ಬೆಲೆಯ 03 ತಿಂಗಳ ಹೊಸ ರಿಚಾರ್ಜ್ ಪ್ಲಾನ್

Jio Reacharge Plan: ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್! ಕಡಿಮೆ ಬೆಲೆಯ 03 ತಿಂಗಳ ಹೊಸ ರಿಚಾರ್ಜ್ ಪ್ಲಾನ್ ಜಿಯೋ ಪ್ರಸ್ತುತವಾಗಿ ಭಾರತದ ಎಲ್ಲರ ಮನೆ ಮಾತಾಗಿದೆ, ಇತ್ತೀಚಿಗೆ ಎಲ್ಲಾ ಟೆಲಿಕಾಂ(Telicom) ಕಂಪನಿಗಳು ರಿಚಾರ್ಜ್ ಬೆಲೆಯನ್ನು ಹೆಚ್ಚು ಮಾಡಿದ ಹಿನ್ನೆಲೆಯಲ್ಲಿ ಗ್ರಾಹಕರು ಜಿಯೋ ತೊರೆದು ಬೇರೆ ನೆಟ್ವರ್ಕ್ ಗಳನ್ನು ಹುಡುಕುತ್ತಿದ್ದಾರೆ, ಇದೀಗ ಜಿಯೋ (Jio) ತನ್ನ ಗ್ರಾಹಕರಿಗೆ ಅತ್ಯಾಕರ್ಷಕ ರಿಚಾರ್ಜ್ ಯೋಜನೆಯನ್ನು ಪರಿಚಯ ಮಾಡಿದೆ. ದೀರ್ಘಾವಧಿಯ ವ್ಯಾಲಿಡಿಟಿ ಹುಡುಕುತ್ತಿದ್ದರೆ ನಿಮಗೆ ಈ ರಿಚಾರ್ಜ್ ಪ್ಲಾನ್ (Reacharge Plan) … Read more

BPL CARD: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ! ಸಂಪೂರ್ಣ ಮಾಹಿತಿ ಇಲ್ಲಿದೆ.

BPL CARD: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ! ಸಂಪೂರ್ಣ ಮಾಹಿತಿ ಇಲ್ಲಿದೆ. ರಾಜ್ಯದ ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ, ಅದನ್ನು ಬಡವರಿಗೆ ಬಿಪಿಎಲ್ ಕಾರ್ಡ್ ಸರ್ಕಾರದ ಹೆಚ್ಚಿನ ಸೌಲಭ್ಯಗಳನ್ನು ಪಡೆಯುವಲ್ಲಿ ಸಕಾರಿಯಾಗಲಿದೆ. ಈ ಕಾರ್ಡಿಗೆ ಸಂಬಂಧಿಸಿದ ಹಾಗೆ ಆಗಾಗ ಬದಲಾವಣೆಗಳು ಆಗುತ್ತಲೇ ಇರುತ್ತದೆ, ಇದೇ ವಿಚಾರವಾಗಿ ಆಹಾರ ಸಚಿವರು ಮಹತ್ವದ ಮಾಹಿತಿಯೊಂದನ್ನು ಹೊರಹಾಕಿದ್ದಾರೆ ಸಂಪೂರ್ಣ ಮಾಹಿತಿಯು ಕೆಳಗಿನಂತಿವೆ. ರಾಜ್ಯದಲ್ಲಿ ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಪಡೆದಿರುವಂತಹ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರವು ರದ್ದು … Read more

Agriculture Loan: ತೆಲಂಗಾಣದಲ್ಲಿ ರೈತರ ಸಾಲ ಮನ್ನಾ! ಕರ್ನಾಟಕದಲ್ಲಿಯೂ ಈ ಯೋಜನೆ ಜಾರಿಗೆ ಬರುತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ.

Agriculture Loan: ತೆಲಂಗಾಣದಲ್ಲಿ ರೈತರ ಸಾಲ ಮನ್ನಾ! ಕರ್ನಾಟಕದಲ್ಲಿಯೂ ಈ ಯೋಜನೆ ಜಾರಿಗೆ ಬರುತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ. ತೆಲಂಗಾಣ ರಾಜ್ಯದಲ್ಲಿ 5ನೇ ಕಂತಿನ ರೈತ ಸಾಲವು ಮನ್ನಾ ಎನ್ನುವ ಸುದ್ದಿಯು ಎಲ್ಲಾ ಕಡೆ ಹರಿದಾಡುತ್ತಿದೆ, ಆ ರಾಜ್ಯದಲ್ಲಿ ಬಹುನಿರೀಕ್ಷಿತ ರೈತರ ಸಾಲ ಮನ್ನಾ ಹಲವು ಯೋಜನೆಗಳಲ್ಲಿ ಜಾರಿಯಾಗಿದ್ದು, ಕೃಷಿ ಸಮುದಾಯಗಳಿಗೆ ಕೊಂಚ ನೆಮ್ಮದಿ, ಸಿಕ್ಕಿದಂತಾಗಿದೆ. ತೆಲಂಗಾಣದಲ್ಲಿ ಈ ವರೆಗೆ 4 ಕಂತುಗಳಲ್ಲಿ ಮನ್ನಾ ಬಿಡುಗಡೆಯಾಗಿದ್ದು, ನಾಲ್ಕನೇ ಕಂತಿನ ಮೊತ್ತ ರೂ.2,747.67 ಕೋಟಿ. ಕರ್ನಾಟಕದಲ್ಲಿ ಈ ಸಾಲ … Read more

Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ಡೇಟ್ ಜಾರಿ

Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ಡೇಟ್ ಜಾರಿ ಸಿದ್ದರಾಮಯ್ಯನವರು ಬೆಳಗಾವಿ ಸುವರ್ಣಸೌಧದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯದ ಗ್ರಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಭೇಟಿಯಾದರು, ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಆಯ್ದ್ 25ಕ್ಕೂ ಹೆಚ್ಚಿನ ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಫಲಾನುಭವಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಾದ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರೊಡನೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಪ್ರತಿಯೊಬ್ಬರು ತಮ್ಮದೇ ದಾಟಿಯಲ್ಲಿ ಮಾತನಾಡಿದರು, ಮುಖ್ಯಮಂತ್ರಿಗಳು ಯೋಜನೆಯ ಹಣವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುತ್ತಿರುವ … Read more

Private Vehicle Drivers: ರಾಜ್ಯ ಸರ್ಕಾರದಿಂದ ಖಾಸಗಿ ವಾಹನ ಚಾಲಕರಿಗೆ ಸಿಹಿ ಸುದ್ದಿ

Private Vehicle Drivers: ರಾಜ್ಯ ಸರ್ಕಾರದಿಂದ ಖಾಸಗಿ ವಾಹನ ಚಾಲಕರಿಗೆ ಸಿಹಿ ಸುದ್ದಿ ಕರ್ನಾಟಕದ ಖಾಸಗಿ ವಾಹನ ಚಾಲಕ ಸಮೂಹದ ಹಲೋ ದಶಕದ ಕನಸುಗಳು ಇಂದು ನನಸಾಗಿದೆ, ಖಾಸಗಿ ಚಾಲಕರಿಗಾಗಿ ನಿಗಮ ಮಂಡಳಿ ಬೇಕು ಎನ್ನುವುದು ಆ ಮಂಡಳಿಯಿಂದ ಇದೀಗ ದೇಶದಲ್ಲಿಯೇ ಯಾವುದೇ ರಾಜ್ಯದ ಚಾಲಕರಿಗೆ ನೀಡುವ ಸವಲತ್ತು ಮತ್ತು ಸೌಲಭ್ಯಗಳನ್ನು ನೀಡಲು ಸರ್ಕಾರವು ಮುಂದಾಗಿದೆ. ಹಲವಾರು ದಶಕಗಳಿಂದ ಖಾಸಗಿ ವಾಹನ ಚಾಲಕರ ಕನಸು ಎಂದು ನನಸಾಗಿದೆ, ಖಾಸಗಿ ವಾಹನ ಚಾಲಕರಿಗಾಗಿ ಅಭಿವೃದ್ಧಿ ನಿಗಮ ಮಂಡಳಿ ಬೇಕು … Read more

Arecanut Price Today ಅಡಿಕೆ ಬೆಲೆ ಭಾರಿ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ರಾಶಿ ರಾಶಿ ಅಡಿಕೆ ಸಂಗ್ರಹ

Arecanut Price Today

ಅಡಿಕೆಯನ್ನು ಸಾಮಾನ್ಯವಾಗಿ ವೀಳ್ಯದೆಲೆ ಅಥವಾ ಅಡಿಕೆ ಎಂದು ಕರೆಯಲಾಗುತ್ತದೆ, ಇದು ಭಾರತದಲ್ಲಿ ವಿಶೇಷವಾಗಿ ಕರ್ನಾಟಕ , ಕೇರಳ, ಅಸ್ಸಾಂ ಮತ್ತು ತಮಿಳುನಾಡಿನಲ್ಲಿ ವ್ಯಾಪಕವಾಗಿ ಬೆಳೆಯುವ ಗಮನಾರ್ಹ ವಾಣಿಜ್ಯ ಬೆಳೆಯಾಗಿದೆ. ಅರೆಕಾನಟ್ ಅರೆಕಾ ಕ್ಯಾಟೆಚು ಪಾಮ್‌ನ ಹಣ್ಣು, ಇದು ಉಷ್ಣವಲಯದ ಮತ್ತು ಉಪೋಷ್ಣವಲಯದ ಹವಾಮಾನದಲ್ಲಿ ಬೆಳೆಯುವ ಎತ್ತರದ ಮತ್ತು ತೆಳ್ಳಗಿನ ಮರವಾಗಿದೆ. Arecanut Price – Karnataka Arecanut Price Today ಅಡಿಕೆ ಬೆಲೆ ಭಾರಿ ಇಳಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ರಾಶಿ ರಾಶಿ ಅಡಿಕೆ ಸಂಗ್ರಹ  Markets  Dates … Read more

ATM New Rules: ಇನ್ನು ಮುಂದೆ ಎಟಿಎಂನಿಂದ ಈ ರೀತಿಯಾಗಿ ಹಣವನ್ನು ತೆಗೆಯಲು ಸಾಧ್ಯವಿಲ್ಲ! ಎಟಿಎಂ ವಿಥ್ ಡ್ರಾ ಮಹತ್ವದ ಬದಲಾವಣೆ

ATM New Rules: ಇನ್ನು ಮುಂದೆ ಎಟಿಎಂನಿಂದ ಈ ರೀತಿಯಾಗಿ ಹಣವನ್ನು ತೆಗೆಯಲು ಸಾಧ್ಯವಿಲ್ಲ! ಎಟಿಎಂ ವಿಥ್ ಡ್ರಾ ಮಹತ್ವದ ಬದಲಾವಣೆ ದೈನಂದಿನ ಜೀವನದಲ್ಲಿ ಬ್ಯಾಂಕಿಗೆ ಹೋಗದೆ ಇದ್ದರೂ ಹೇಗೋ ಮ್ಯಾನೇಜ್ ಮಾಡಬಹುದು, ಆದರೆ ಎಟಿಎಂ ಗಳು ಇಲ್ಲದೆ ಹೋದರೆ ವ್ಯಾಪಾರ-ವ್ಯವಹಾರ ಮಾಡುವುದು ತುಂಬಾ ಕಷ್ಟ. ಹೀಗಾಗಿ ಎಟಿಎಂ ವಿಷಯಗಳಲ್ಲಿ ಆಗುವ ಪ್ರತಿ ಬೆಳವಣಿಗೆಯ ಬದಲಾವಣೆಗಳನ್ನು ನಾವು ತಿಳಿದುಕೊಳ್ಳಲೇಬೇಕು. ಇನ್ನು ಮುಂದೆ ಎಟಿಎಂ ನಿಯಮಗಳಲ್ಲಿ ಕೆಲವು ಮಹತ್ವದ ಬದಲಾವಣೆಗಳು ಆಗುತ್ತಿದ್ದು, ಹಣ ಬಿಡುಗಡೆಗೆ ಸಂಬಂಧಿಸಿದಂತೆ ಕೆಲ ನಿರ್ಬಂಧಗಳನ್ನು … Read more

PM Awas Yojana: ಮನೆ ಕಟ್ಟುವವರಿಗೆ ಕೇಂದ್ರ ಸರಕಾರದಿಂದ ಸಿಗಲಿದೆ 2.30 ಲಕ್ಷ ರೂ. ಹಣವನ್ನು ಪಡೆಯುವುದು ಹೇಗೆ?

PM Awas Yojana: ಮನೆ ಕಟ್ಟುವವರಿಗೆ ಕೇಂದ್ರ ಸರಕಾರದಿಂದ ಸಿಗಲಿದೆ 2.30 ಲಕ್ಷ ರೂ. ಹಣವನ್ನು ಪಡೆಯುವುದು ಹೇಗೆ? ಪ್ರತಿಯೊಬ್ಬರಿಗೂ ಕೂಡ ತನ್ನದೇ ಆದ ಸ್ವಂತ ಮನೆ (Own House) ಮಾಡಿಕೊಳ್ಳಬೇಕು ಎನ್ನುವ ಕನಸು ಇದ್ದೇ ಇರುತ್ತದೆ, ಆದರೆ ಒಂದು ಮನೆ ನಿರ್ಮಾಣ ಮಾಡುವುದು ತಮಾಷೆಯ ಮಾತಲ್ಲ. ಕೆಲವರು ಸಾಲ(Home Loan) ಮಾಡಿ ಮನೆ ಕಟ್ಟುತ್ತಾರೆ, ಅವರಿಗೆ 20 ವರ್ಷ ಬಡ್ಡಿ (Intrest) ಕಟ್ಟೋಕೆ ಆಗದೆ ತುಂಬಾ ಕಷ್ಟ ಪಡುತ್ತಾರೆ. ಬಡವರಿಗಂತೂ ಸ್ವಂತ ಮನೆ ಅನ್ನುವುದು ಒಂದು … Read more

LIC: ಪ್ರತಿ ತಿಂಗಳು ಸಿಗಲಿದೆ ರೂ.10000! ಇದೇ ನೋಡಿ ಎಲ್ಐಸಿಯ ಸೂಪರ್ ಪ್ಲಾನ್…

LIC: ಪ್ರತಿ ತಿಂಗಳು ಸಿಗಲಿದೆ ರೂ.10000! ಇದೇ ನೋಡಿ ಎಲ್ಐಸಿಯ ಸೂಪರ್ ಪ್ಲಾನ್… ಇತ್ತೀಚಿನ ದಿನಗಳಲ್ಲಿ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಮಾರುಕಟ್ಟೆಗಳಲ್ಲಿ ಅನೇಕ ತರಹದ ವಿಶೇಷ ಉಳಿತಾಯ ಯೋಜನೆಗಳು ಲಭ್ಯವಿದೆ, ಅದೇ ದಾರಿಯಲ್ಲಿ ಪ್ರಮುಖ ಜೀವ ವಿಮಾ ಕಂಪನಿಯಾದ LIC ಯು ತನ್ನ ಗ್ರಾಹಕರಿಗೆ ವಿವಿಧ ಯೋಜನೆಗಳನ್ನು ಒದಗಿಸುತ್ತ ಇದೆ, LIC ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಅನೇಕತರಹದ ಯೋಜನೆಗಳನ್ನು ಜಾರಿಗೆ ತಂದಿದೆ. ವೃದ್ಧಾಪ್ಯದ ಜೀವನವನ್ನು ಈಗ ಕಷ್ಟಪಟ್ಟು ಉಳಿಸಿದ ಹಣದಿಂದ ಸುಗಮವಾಗಿ ಜೀವನವನ್ನು ಸಾಗಿಸಬಹುದು, ನಿವೃತ್ತಿ ಹೊಂದಿದ … Read more

PM KISSAN: ಪಿಎಂ ಕಿಸಾನ್ ಸಹಾಯಧನ ಹೆಚ್ಚಳ! ಏಷ್ಟು ಪ್ರಮಾಣದಲ್ಲಿ ಹೆಚ್ಚಳ ಸಂಪೂರ್ಣ ಮಾಹಿತಿ ಇಲ್ಲಿದೆ

PM KISSAN: ಪಿಎಂ ಕಿಸಾನ್ ಸಹಾಯಧನ ಹೆಚ್ಚಳ! ಏಷ್ಟು ಪ್ರಮಾಣದಲ್ಲಿ ಹೆಚ್ಚಳ ಸಂಪೂರ್ಣ ಮಾಹಿತಿ ಇಲ್ಲಿದೆ; ದೇಶದ ರೈತರಿಗೆ ಆರ್ಥಿಕ ಬೆಂಬಲ ನೀಡುವ ಸಲುವಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ  ಕಿಸಾನ್ ಸಮ್ಮಾನ್ ನಿಧಿ(PM KISSAN) ಯೋಜನೆಯನ್ನು ಜಾರಿಗೊಳಿಸಿದೆ. ದೇಶದಾದ್ಯಂತ ಕೃಷಿ ಭೂಮಿಯನ್ನು ಹೊಂದಿರುವ ಹಾಗೂ ಕೆಲವು ಮಾನದಂಡಗಳಿಗೆ ಒಳಪಟ್ಟ ರೈತರ ಕುಟುಂಬಗಳಿಗೆ ವಾರ್ಷಿಕ ಹಣಕಾಸಿನ ನೆರವನ್ನು ನೀಡುವ ಸಲುವಾಗಿ ಈ ಯೋಜನೆಯಡಿ ಹಣವನ್ನು ನೀಡಲಾಗುತ್ತದೆ, ಈ ಯೋಜನೆಯಡಿ ರೈತರ ಬ್ಯಾಂಕ್ (Bank) ಖಾತೆಗೆ ನೇರವಾಗಿ ಹಣ … Read more

copy
share with your friends.