Property: ಜಮೀನು ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ಸುಪ್ರೀಂ ಕೋರ್ಟ್! ಇಲ್ಲಿದೆ ಸಂಪೂರ್ಣ ಮಾಹಿತಿ.
Property: ಜಮೀನು ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ಸುಪ್ರೀಂ ಕೋರ್ಟ್! ಇಲ್ಲಿದೆ ಸಂಪೂರ್ಣ ಮಾಹಿತಿ. ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಅನೇಕ ಚಟುವಟಿಕೆಗಳು ನಡೆಯುತ್ತಿರುವುದರಿಂದ ಜನರು ತಮ್ಮ ಪಟ್ಟಾ ಹಾಗೂ ಕೃಷಿ ಜಮೀನುಗಳನ್ನು ಸರ್ಕಾರಕ್ಕೆ ಬಿಟ್ಟು ಕೊಡುವ ಪರಿಸ್ಥಿತಿ ಎದುರಾಗಿದೆ, ಬಿಟ್ಟುಕೊಟ್ಟ ಜಮೀನಿಗೆ ಸರ್ಕಾರವು ಹಣವನ್ನು ನೀಡುತ್ತದೆಯಾದರೂ, ಆದರೆ ರೈತರು ಆ ಪರಿಹಾರಕ್ಕಾಗಿ ಎಲ್ಲಡೆ ಅಲೇದಾಡುವ ಪರಿಸ್ಥಿತಿ ಇದೆ. ಇನ್ನು ಮುಂದೆ ಈ ರೀತಿಯ ಜಮೀನುಗಳಿಗೆ ಪರಿಹಾರವು ಬಿಡಂಬವಾದರೆ ಚಿಂತಿಸಬೇಕಾಗಿಲ್ಲ, ಯಾಕೆಂದರೆ ಈ ವಿಚಾರವಾಗಿ ಸುಪ್ರೀಂ ಕೋರ್ಟ್ … Read more